ಬಾಗಲಕೋಟೆ: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಮುಖಂಡ ನಾಗರಾಜ ಹದ್ಲಿ ನೇಮಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಮತ್ತು ಕ್ಷೇತ್ರಮಟ್ಟದ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳನ್ನು ಸಮನ್ವಯಪಡಿಸಿ,…
ಬಾಗಲಕೋಟೆ: ಪತ್ರಿಕಾ ಮಾಧ್ಯಮ ಇಂದು ವ್ಯಾಪಾರೀಕರಣವಾಗಿ ಬಂಡವಾಳಶಾಹಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವುದು ಕಳವಳಕಾರಿ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಹೇಳಿದರು. ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ…
ಬಾಗಲಕೋಟೆ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜು.31 ರಂದು ನಗರದಲ್ಲಿ ಜಿಲ್ಲಾ ಮಟ್ಟದ…
ಬಾಗಲಕೋಟೆ: ತನ್ನ ಸಹಪಾಠಿ ಶಿಕ್ಷಕರೊಬ್ಬರಿಗೆ ಚಪ್ಪಲಿಯಿಂದ ಹೊಡೆದಿದ್ದ ಜಿಲ್ಲೆಯ ಇಳಕಲ್ಲ ಪಟ್ಟಣದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಶಿಕ್ಷಕಿ ಅಮೀನಾ ಕೋಳೂರ ಅವರನ್ನು ಅಮಾನತ್ತುಗೊಳಿಸಲಾಗಿದೆ. ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ…
ಜೇಮ್ಸ್ ಕ್ಯಾಮರೂನ್ ನಿರ್ದೇಶನದ ಬಹುನಿರೀಕ್ಷಿತ ‘ಅವತಾರ್: ಫೈರ್ ಅಂಡ್ ಆಶ್’ ಚಿತ್ರದ ಟ್ರೈಲರ್ ಜುಲೈ 28 ರಂದು ಬಿಡುಗಡೆಯಾಗಿದ್ದು, ಸಿನಿಮಾ ಪ್ರಿಯರಲ್ಲಿ ಕುತೂಹಲ ಹೆಚ್ಚಿಸಿದೆ. ‘ಅವತಾರ್’ ಮತ್ತು…
ಬಾಗಲಕೋಟೆ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ, ಪ್ರತಿಭಾ…
ಬಾಗಲಕೋಟೆ: ಭಾರತೀಯ ಜೀವ ವಿಮಾ ನಿಗಮ (LIC) ಆಯೋಜಿಸಿದ್ದ ವಲಯ ಮಟ್ಟದ ಚೆಸ್ ಚಾಂಪಿಯನ್ಶಿಪ್ನಲ್ಲಿ ಬೆಳಗಾವಿ ವಿಭಾಗವನ್ನು ಪ್ರತಿನಿಧಿಸಿದ್ದ ಬಾಗಲಕೋಟೆ ಶಾಖೆಯ ಉದ್ಯೋಗಿ ಆರ್. ಕೃಷ್ಣಾರೆಡ್ಡಿ ದ್ವಿತೀಯ…
ಬಾಗಲಕೋಟೆ: ನಗರ ಹೊರ ವಲಯದ ಮಲ್ಲಯ್ಯನ ಗುಡ್ಡದ ಪ್ರದೇಶಕ್ಕೆ ಸೇತುವೆ ನಿರ್ಮಾಣ ಮಾಡಿ ಸುಗಮ ಪ್ರವೇಶದ ವ್ಯವಸ್ಥೆ ಕಲ್ಪಿಸುವ ಜತೆಗೆ ಅದನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸುವಂತೆ…
ಬಾಗಲಕೋಟೆ: ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 218ರ ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬಳಿ ನಡೆದಿದೆ. ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ…
ಬಾಗಲಕೋಟೆ: ಮಾದಕ ವಸ್ತುವಾದ ಗಾಂಜಾ ಸೇವೆನೆ ಮಾಡುತ್ತಿದ್ದ ಐವರನ್ನು ನವನಗರದ ಹೆಲಿಪ್ಯಾಡ್ ಬಳಿ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಬಂಧಿತರು ರಾಹುಲ್ ಕಾಂಬಳೆ, ಶಿವಪ್ರಸನ್ನ ಪೂಜಾರಿ, ಕೃಷ್ಣ…