Close Menu
    Facebook X (Twitter) Instagram YouTube
    Facebook X (Twitter) Instagram YouTube
    Sanjedarshan
    Subscribe
    • ಇದೀಗ ಬಂದ ಸುದ್ದಿ
    • ಬಾಗಲಕೋಟೆ
    • ಸಿನೆಮಾ
    • EPaper
    • ಅರ್ಜಿ ಆಹ್ವಾನ
    • ಲೇಖನಗಳು
    Facebook X (Twitter) Instagram
    Sanjedarshan
    Home»ರಾಜ್ಯ»ಕೂಡಲಸಂಗಮಕ್ಕೆ ಸಿಎಂ ಸಿದ್ದರಾಮಯ್ಯ
    ರಾಜ್ಯ

    ಕೂಡಲಸಂಗಮಕ್ಕೆ ಸಿಎಂ ಸಿದ್ದರಾಮಯ್ಯ

    SanjeBy SanjeJanuary 10, 20241 Min Read

    ಬಾಗಲಕೋಟೆ ; ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ನಡೆಯಲಿರುವ ಶರಣ ಮೇಳ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

    ದಿ.13 ರಂದು ಮಧ್ಯಾಹ್ನ 3.30 ಕ್ಕೆ ಕೂಡಲಸಂಗಮಕ್ಕೆ ಆಗಮಿಸುವ ಅವರು ಶರಣ ಮೇಳ ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಯಕ್ರಮದ ನಂತರ ಹೆಲಿಪ್ಯಾಡ್ ಮೂಲಕ ಬಳ್ಳಾರಿ ಜಿಲ್ಲೆಯ ತೋರಣಗಲ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

    Share. Facebook Twitter Pinterest LinkedIn WhatsApp Reddit Tumblr Email

    Related Posts

    June 11, 2025 ಬಾಗಲಕೋಟೆ

    ಎಲ್ಲರಿಗೂ ಅಚ್ಚೆ ದಿನ್ ಅಲ್ಲ: ನಾರಾಯಣಸಾ

    June 10, 2025 ಬಾಗಲಕೋಟೆ

    ದೇಶ ಜಾಗತಿಕ ಮಟ್ಟದಲ್ಲಿ ಪ್ರಬಲವಾಗುತ್ತಿದೆ

    May 28, 2025 ರಾಜ್ಯ

    ಭಾನು ಮುಷ್ತಾಕ್‌ ಮಾನವೀಯತೆ, ಭಾರತೀಯತೆಯನ್ನು ಬೆಸೆಯುವ ನೇಕಾರರು: ಕೆ.ವಿ. ಪ್ರಭಾಕರ್

    April 30, 2025 ಇದೀಗ ಬಂದ ಸುದ್ದಿ

    ಮನ್‌ ಕಿ ಬಾತ್ ಸರ್ವಾಧಿಕಾರಿ ಲಕ್ಷಣ: ಸಿಎಂ ಸಿದ್ದರಾಮಯ್ಯ

    April 24, 2025 ರಾಜ್ಯ

    ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ: ಸಿಎಂ ಸಿದ್ದರಾಮಯ್ಯ

    March 1, 2024 ರಾಜ್ಯ

    ಹಿರಿಯ ಪತ್ರಕರ್ತ ರಾಮ ಮನಗೂಳಿ ನಿಧನ

    Facebook X (Twitter) Instagram Pinterest
    • Privacy Policy
    © 2025 Sanjedarshan. Developed by Vikimediatec Pvt Ltd.
    ಮಹೇಶ ಅಂಗಡಿ, ಸಂಪಾದಕರು, ಸಂಜೆದರ್ಶನ ದಿನ ಪತ್ರಿಕೆ, ಶಿವಗಿರಿ ಬಡಾವಣೆ 6ನೇ ಕ್ರಾಸ್, ವಿದ್ಯಾಗಿರಿ, ಬಾಗಲಕೋಟೆ-587102. ಮೋ: 9845228092

    Type above and press Enter to search. Press Esc to cancel.