Close Menu
    Facebook X (Twitter) Instagram YouTube
    Facebook X (Twitter) Instagram YouTube
    Sanjedarshan
    Subscribe
    • ಇದೀಗ ಬಂದ ಸುದ್ದಿ
    • ಬಾಗಲಕೋಟೆ
    • ಇತರ ಜಿಲ್ಲಾ ಸುದ್ದಿ
    • ಸಿನೆಮಾ
    • ರಾಜ್ಯ
    • ರಾಷ್ಟ್ರೀಯ
    • ಕ್ರೀಡಾ ಸುದ್ದಿ
    • EPaper
    Facebook X (Twitter) Instagram
    Sanjedarshan
    Home»ಬಾಗಲಕೋಟೆ»ನಾಳೆ ಪ್ರೋ. ಎಚ್. ಲಿಂಗಪ್ಪ ಅವರ ಕೃತಿ ಲೋಕಾರ್ಪಣೆ
    ಬಾಗಲಕೋಟೆ

    ನಾಳೆ ಪ್ರೋ. ಎಚ್. ಲಿಂಗಪ್ಪ ಅವರ ಕೃತಿ ಲೋಕಾರ್ಪಣೆ

    SanjeBy SanjeJuly 1, 20251 Min Read
    ಲಿಂಗಪ್ಪ

    ಬಾಗಲಕೋಟೆ: ಶಿವಶರಣ ಮಾದರ ಚನ್ನಯ್ಯ ಸೇವಾ ಸಮಿತಿ ವತಿಯಿಂದ ಚಿತ್ರದುರ್ಗದ ಪ್ರೊ. ಎಚ್. ಲಿಂಗಪ್ಪ ರಚಿಸಿರುವ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಜು.೨ ಬಿವಿವಿ ಸಂಘಧ ಮಿನಿ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ರಂದು ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಶಿವಾನಂದ ಟವಳಿ ಹೇಳಿದರು.

    ಇಲ್ಲಿನ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರ ದುರ್ಗದ ಪ್ರೊ.ಎಚ್.ಲಿಂಗಪ್ಪ ಅವರು ರಚಿಸಿರುವ ಆದಿಮರ ಚರಿತ್ರೆ ಮತ್ತು ಎಂಟು ದಲಿತ ಶರಣರ ಶರಣೆ ವಚನಕಾರರ ಕೃತಿ ಲೋಕಾರ್ಪಣೆ ಕಾಯ ಕ್ರಮವನ್ನು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

    ಚಿತ್ರದುರ್ಗದ ಶಿವಶರಣ ಮಾದರ ಚೆನ್ನಯ್ಯ ಗುರುಪೀಠದ ಡಾ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಮಾಜಿ ಶಾಸಕವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಪಿ.ಸಿಗದ್ದಿಗೌಡರ, ಮಾಜಿ ಸಚಿವ ಎಸ್.ಆರ್. ಪಾಟೀಲ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಬಿಟಿಡಿಎ ಮಾಜಿ ಸಭಾಪತಿ ಜಿ.ಎನ್.ಪಾಟೀಲ, ಬೆಂಗಳೂರಿನ ಸಿವಿಜಿ ಪಬ್ಲಿಕೇಷನ್ ನ ಪ್ರಕಾಶಕರಾದ ಡಾ.ಚನ್ನವೀರಗೌಡ, ನಗರಸಭೆ ಸಭಾಪತಿ ಯಲ್ಲಪ್ಪ ನಾರಾಯಣಿ, ಕರ್ನಾಟಕ ರಾಜ್ಯ ಸಮಗಾರ ಹರಳಯ್ಯ ಗೌರವಾಧ್ಯಕ್ಷ ಯಲ್ಲಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದರು. ಮುಖಂಡರಾದ ಮುತ್ತಣ್ಣ ಬೆಣ್ಣೂರ, ಹಣಮಂತ ಚಿಮ್ಮಲಗಿ, ಶಿವಾನಂದ ಬಿಸನಾಳ, ಸಿದ್ದು ದೊಡ್ಡಮನಿ ಇತರರಿದ್ದರು

    Share. Facebook Twitter Pinterest LinkedIn WhatsApp Reddit Tumblr Email

    Related Posts

    July 7, 2025 ಅರ್ಜಿ ಆಹ್ವಾನ

    ಜು.9 ರಂದು ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ

    July 7, 2025 ಸಿನೆಮಾ

    ‘ಎಲ್ಟು ಮುತ್ತಾ’ ಚಿತ್ರ ಜುಲೈ ಕೊನೆಯ ವಾರದಲ್ಲಿ ಬಿಡುಗಡೆಗೆ

    July 5, 2025 ಬಾಗಲಕೋಟೆ

    ನಾಳೆ ಪ್ರತಿಭಾ ಪುರಸ್ಕಾರ- ಸಾಧಕರಿಗೆ ಸನ್ಮಾನ

    July 5, 2025 ಅರ್ಜಿ ಆಹ್ವಾನ

    ಕ.ರಾ.ಮು.ವಿ. ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭ

    July 5, 2025 ಅರ್ಜಿ ಆಹ್ವಾನ

    ಅಲ್ಪಸಂಖ್ಯಾತ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

    July 4, 2025 ಸಿನೆಮಾ

    ‘ರಾಮಾಯಣ’ ಚಿತ್ರದ Introduction ವಿಡಿಯೋ ಬಿಡುಗಡೆ

    Facebook X (Twitter) Instagram Pinterest
    • Privacy Policy
    © 2025 Sanjedarshan. Developed by Vikimediatec Pvt Ltd.
    ಮಹೇಶ ಅಂಗಡಿ , ಸಂಪಾದಕರು, ಸಂಜೆದರ್ಶನ ದಿನ ಪತ್ರಿಕೆ, ಶಿವಗಿರಿ ಬಡಾವಣೆ 6ನೇ ಕ್ರಾಸ್, ವಿದ್ಯಾಗಿರಿ, ಬಾಗಲಕೋಟೆ-587102. ಮೋ: 9845228092

    Type above and press Enter to search. Press Esc to cancel.